ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಏ) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದರು.
ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾದಂತೆ ನೋಡಲಾಗುತ್ತಿದ್ದು, ಇಂತಹ ಮಸೂದೆಯನ್ನು ದೇಶದ ಜಾತ್ಯತೀತ ಶಕ್ತಿಗಳು ಒಪ್ಪಲು ಸಾಧ್ಯವಿಲ್ಲ ಎಂದರು
ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪೀ ಏ) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದರು.
ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾದಂತೆ ನೋಡಲಾಗುತ್ತಿದ್ದು, ಇಂತಹ ಮಸೂದೆಯನ್ನು ದೇಶದ ಜಾತ್ಯತೀತ ಶಕ್ತಿಗಳು ಒಪ್ಪಲು ಸಾಧ್ಯವಿಲ್ಲ ಎಂದರು.
ಇನ್ನಷ್ಟು ವರದಿಗಳು
ದಿಗಂತ್ ನಾಪತ್ತೆ ಪ್ರಕರಣವನ್ನು ನಗದೀಕರಿಸಿ ಕೋಮು ಸಂಘರ್ಷಕ್ಕೆ ಯತ್ನ: ಭರತ್ ಶೆಟ್ಟಿ,ಪೂಂಜಾ ವಿರುದ್ಧ ಪ್ರಕರಣಕ್ಕೆ ಒತ್ತಾಯ.
ಮಂಗಳೂರಿನ ಮುಖ್ಯರಸ್ತೆಗೆ ವೀರ ರಾಣಿ ಅಬ್ಬಕ್ಕ ಹೆಸರು ನಾಮಕರಣ
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಪ್ರಾದೇಶಿಕ ಸ್ಥಾನಮಾನ ಕೋರಿ ದ.ಕ ಸಂಸದ ಬ್ರಿಜೇಶ್ ಚೌಟ ಮುಖ್ಯ ಮಂತ್ರಿಗೆ ಮನವಿ.