ಅಡ್ಯಾರ್: ಕರ್ನಾಟಕ ಉಲೇಮಾ ಕೊ ಆರ್ಡಿನೇಶನ್ ಕಮಿಟಿ ಆಯೋಜಿಸಿದ ಜಿಲ್ಲಾ ಮಟ್ಟದ, ಕೇಂದ್ರ ಸರಕಾರ ಇತ್ತೀಚೆಗೆ ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಇಂದು ಮಂಗಳೂರಿನ ಅಡ್ಯಾರ್ ಕಣ್ಣೂರಿನ ಷಾ ಮೈದಾನದಲ್ಲಿ ಜನ ಜಮಾವಣೆ ಸೇರಿಕೊಂಡಿದ್ದು, ಉಲೇಮಾ ಮತ್ತು ಮುಸ್ಲಿಮ್ ಅಲ್ಪ ಸಂಖ್ಯಾತ ಸಮುದಾಯ ನಡೆಯುವ ಪ್ರತಿಭಟನಾ ಸಮಾವೇಶದಲ್ಲಿ ವಕ್ಫ್ ತಿದ್ದುಪಡಿ ಕಾಯಿದೆಯ ದುಷ್ಪರಿಣಾಮಗಳ ವಿರುದ್ಧ ಹಕ್ಕೊತ್ತಾಯ ನಿರ್ಣಯ ಅಂಗೀಕರಿಸಲಿದೆ.
ಉಭಯ ಜಿಲ್ಲೆಗಳ ಖಾಝಿಗಳು ಮತ್ತು ಉಲೇಮಾ ಗಳು ಈ ಪ್ರತಿಭಟನಾ ಸಮಾವೇಶ ಕುರಿತು ಘನ ಭಾಷಣ ಮಾಡಲಿದ್ದು, ಕೇಂದ್ರ ಸರಕಾರಕ್ಕೆ ಮುಸ್ಲಿಮ್ ಸಮುದಾಯ ಒಕ್ಕೊರಲ ಬೇಡಿಕೆ ಸಲ್ಲಿಕೆ ಮತ್ತು ಬೃಹತ್ ಸಂದೇಶ ರವಾನಿಸಲಿದೆ.
ಇನ್ನಷ್ಟು ವರದಿಗಳು
ಇಲಾಖೆಗಳಲ್ಲಿ ಸಂವಹನ: ಆಯುಕ್ತರ ಕಚೇರಿಗೆ ಬ್ಯಾರಿ ಭಾಷೆ ಪಡಿಕೊರು ಕೃತಿ ವಿತರಣೆ.
ದ.ಕ.ಜಿಲ್ಲಾಡಳಿತ ಕಚೇರಿಗಳಲ್ಲಿ ಸುಗಮ ಸಂವಹನಕ್ಕಾಗಿ ಕಲಾರಂಗ ನಿಯೋಗದಿಂದ ಬ್ಯಾರಿ ಭಾಷೆ ಪಡಿಕೊರು ಕೃತಿ ವಿತರಣೆ.
ಡಾ.ಕಯ್ಯಾರ ಕಿಞ್ಞಣ್ಣ ರೈ ಜಯಂತಿಯಲ್ಲಿ ಅಝೀಝ್ ಬೈಕಂಪಾಡಿ ರಚಿತ ಬ್ಯಾರಿ ಭಾಷೆ ಪಡಿಕೊರು ಕೃತಿ ಹಂಚಿಕೆ.