ಶಾಲಾ ಪಠ್ಯಕ್ರಮದಲ್ಲಿ ಪ್ರವಾದಿ ಮುಹಮ್ಮದ್ ಅವರ ಬೋಧನೆಗಳನ್ನು ಸೇರಿಸಬೇಕೆಂಬ ಎಸ್ಡಿಪಿಐ ನಾಯಕ ನೆಲ್ಲೈ ಮುಬಾರಕ್ ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಪ್ರವಾದಿ ಕುರಿತ ವಿಷಯವು ಈಗಾಗಲೇ ಪಠ್ಯಕ್ರಮದ ಭಾಗವಾಗಿದೆ ಎಂದು ಭಾನುವಾರ ಸ್ಪಷ್ಟಪಡಿಸಿದರು.
ಪಕ್ಷವು ಯಾವಾಗಲೂ ಮುಸ್ಲಿಂ ಸಮುದಾಯದ ಜೊತೆ ನಿಲ್ಲುತ್ತದೆ ಮತ್ತು ಅವರ ಹಕ್ಕುಗಳನ್ನು ರಕ್ಷಿಸಲು ಮತ್ತು ಭದ್ರಪಡಿಸಲು ಬದ್ಧವಾಗಿರುತ್ತದೆ ಎಂದು ಎಂ ಕೆ ಸ್ಟಾಲಿನ್ ಭರವಸೆ ನೀಡಿದರು.
“ಎಸ್ಡಿಪಿಐ ನಾಯಕ ನೆಲ್ಲೈ ಮುಬಾರಕ್ ಅವರು ಪ್ರವಾದಿ ಮುಬಾರಕ್ ಅವರನ್ನು ಪಠ್ಯಕ್ರಮದಲ್ಲಿ ಸೇರಿಸಲು ವಿನಂತಿಸಿದ್ದಾರೆ. ಇದನ್ನು ಈಗಾಗಲೇ ತಮಿಳುನಾಡು ಶಿಕ್ಷಣ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ” ಎಂದು ಸಿಎಂ ಸ್ಟಾಲಿನ್ ಹೇಳಿದರು.
ಇನ್ನಷ್ಟು ವರದಿಗಳು
ಜು.24 , ನಗರದಲ್ಲಿ ‘ ವೀ ಪೀಪಲ್ ಆಫ್ ಇಂಡಿಯಾ ‘ ವತಿಯಿಂದ ದೆಹಲಿ ವಿದ್ಯಾರ್ಥಿ – ದೌರ್ಜನ್ಯ ವಿರೋಧಿಸಿ ರ್ಯಾಲಿ: ಸಮಾನ ಮನಸ್ಕ ಒಕ್ಕೂಟದ ಬೆಂಬಲ.
ಪಿ.ಎ.ಪ್ರಥಮ ಗ್ರೇಡ್ ಕಾಲೇಜು ರಕ್ತದಾನ ಶಿಬಿರ ಆಯೋಜನೆ: ರೆಡ್ ಕ್ರಾಸ್ ಸಂಸ್ಥೆಯಿಂದ ಅಬ್ಬಾಸ್ ಉಚ್ಚಿಲ್ ರೊಳಗೊಂಡು ಹಲವರಿಗೆ ಸನ್ಮಾನ.
ತೋಟಾಳ್ ಟಿ.ಕೆ.ಇಸ್ಮಾಯಿಲ್ ನಿಧನ: ಸೋ.ಮೀಡಿಯಾ ಯಾಕ್ಟಿವಿಸ್ಟ್ ಅಶ್ಫಾಕ್ ರವರಿಗೆ ಪಿತೃ ವಿಯೋಗ: