ಸಕಲೇಶಪುರ ತಾಲೂಕಿನ ಸುಂಡಕೆರೆ ಗ್ರಾಮದ ಮೌಲ್ವಿ ಅಬ್ದುಲ್ ನಾಸಿರ್ ದಾರಿಮಿ ಮೇಲೆ ಇಂದು ಖಾಸಗಿ ವಾಹನದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು,ಅವಾಚ್ಯ ಶಬ್ದಗಳಿಂದ ಬೈದು ದೈಹಿಕ ಹಲ್ಲೆ ನಡೆಸಿರುತ್ತಾರೆ. ಈ ಕೃತ್ಯ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಹಾಗೂ ಅಶಾಂತಿಯನ್ನು ಕದಡುವ ಮುಂದುವರಿದ ಭಾಗವಾಗಿದೆ. ದುಷ್ಕರ್ಮಿಗಳ ಈ ಕೃತ್ಯವನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸುವುದಲ್ಲದೆ, ಕೂಡಲೆ ದುಷ್ಕರ್ಮಿಗಳನ್ನು ಪೊಲೀಸು ಇಲಾಖೆ ಬಂಧಿಸಬೇಕು ಎಂದು ಆಗ್ರಹಿಸುತ್ತದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಸಂತ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳಿಂದ ಪತ್ರಿಕಾ ಶಿಕ್ಷಣ ಸಮೀಕ್ಷೆ.
ಮಾರಣಾಂತಿಕ ಗುಂಡಿನ ಧಾಳಿ ಸಂತ್ರಸ್ತ ಸಫ್ವಾನ್ ಇರ್ಫಾನಿಯನ್ನು ಭೇಟಿಯಾದ ಕೆ.ಅಶ್ರಫ್ ತಂಡ.
ಬ್ಯಾರಿ ಸಮಾವೇಶ: ಮೂಡಬಿದ್ರೆಯಲ್ಲಿ ಪ್ರಮುಖರಿಂದ ಧ್ವಜ ಬಿಡುಗಡೆ,