ಜಿಲ್ಲೆಯಲ್ಲಿ ಸರಕಾರದ ವಿವಿಧ ಯೋಜನೆಯ ಅಡಿಯಲ್ಲಿ ಬೃಹತ್ ಮಟ್ಟದ ಉದ್ಯೋಗ ಅನುಷ್ಠಾನ ಗೊಳ್ಳುತ್ತಿದ್ದು,ಸದ್ರಿ ಉದ್ಯೋಗದ ನೇಮಕಾತಿ ಅವಕಾಶಗಳು ಸ್ಥಳೀಯ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅಲಭ್ಯ ವಾಗುತ್ತಿದ್ದು, ಸ್ಥಳೀಯವಾಗಿ ಮತ್ತು ಪ್ರಾದೇಶಿಕವಾಗಿ ತುಳು ಬಾಶಿತ ಪ್ರತಿಭಾವಂತ ಅಭ್ಯರ್ಥಿಗಳಿಗೆ ಜಿಲ್ಲೆಯಲ್ಲಿ ಸೃಷ್ಟಿ ಯಾಗುವ ಸರಕಾರದ ವಿವಿಧ ಸಂಸ್ಥೆಗಳಲ್ಲಿ ನ ಉದ್ಯೋಗದಲ್ಲಿ ಬಹುಪಾಲು ಅವಕಾಶ ನೀಡಬೇಕೆಂದು ಜಿಲ್ಲೆಯಲ್ಲಿ ಡಿ.ವೈಎಫ್ಐ ಹಿಂದಿನಿಂದಲೂ ವಿವಿಧ ರೀತಿಯ ಹೋರಾಟಗಳನ್ನು ಮಾಡುತ್ತಿದ್ದು,ಅದರ ಭಾಗವಾಗಿ ಯುವ ಜನ ಸಮಾವೇಶ ಹಮ್ಮಿ ಕೊಂಡಿದೆ.
ಈ ಸಮಾವೇಶ ತಾರೀಕು 26 ಸೆಪ್ಟೆಂಬರ್ ರಂದು ಸಂಜೆ 7.00 ಕ್ಕ ಕೊಲ್ಲರ ಕೋಡಿ ಯಲ್ಲಿ ನಡೆಯಲಿದೆ ಇಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನಷ್ಟು ವರದಿಗಳು
ದಿಗಂತ್ ನಾಪತ್ತೆ ಪ್ರಕರಣವನ್ನು ನಗದೀಕರಿಸಿ ಕೋಮು ಸಂಘರ್ಷಕ್ಕೆ ಯತ್ನ: ಭರತ್ ಶೆಟ್ಟಿ,ಪೂಂಜಾ ವಿರುದ್ಧ ಪ್ರಕರಣಕ್ಕೆ ಒತ್ತಾಯ.
ಮಂಗಳೂರಿನ ಮುಖ್ಯರಸ್ತೆಗೆ ವೀರ ರಾಣಿ ಅಬ್ಬಕ್ಕ ಹೆಸರು ನಾಮಕರಣ
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಎಸ್ಡಿಪಿಐ ಪ್ರತಿಭಟನೆ